ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm