ಬ್ರೇಕಿಂಗ್ ನ್ಯೂಸ್
11-11-20 07:30 pm Headline Karnataka News Network ದೇಶ - ವಿದೇಶ
ಮುಂಬೈ, ನ.11: 2020ನೇ ಹಣಕಾಸು ವರ್ಷದಲ್ಲಿ ಒಟ್ಟು 7,804 ಕೋಟಿ ರು.ಗಳನ್ನು ಸಮಾಜ ಸೇವೆಗೆ ನೀಡುವ ಮೂಲಕ ದೇಶದ ನಂ.1 ದಾನಿಯಾಗಿ ವಿಪ್ರೋ ಕಂಪನಿಯ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್ಜಿ ಹೊರಹೊಮ್ಮಿದ್ದಾರೆ. ಈ ವರ್ಷ ಇವರು ದಿನಕ್ಕೆ ಸರಾಸರಿ 22 ಕೋಟಿ ರು. ಮಾಡಿದ್ದಾರೆ
ಕಳೆದ ವರ್ಷ ಎಚ್ಸಿಎಲ್ ಕಂಪನಿಯ ಶಿವ ನಾಡಾರ್ 826 ಕೋಟಿ ರು. ದಾನ ಮಾಡುವ ಮೂಲಕ ಅತಿದೊಡ್ಡ ದಾನಿಯಾಗಿದ್ದರು. ಈ ವರ್ಷ ಅವರು 795 ಕೋಟಿ ರು. ದಾನ ಮಾಡಿದ್ದಾರೆ. ಕಳೆದ ವರ್ಷ 426 ಕೋಟಿ ರು. ನೀಡಿದ್ದ ಅಜೀಂ ಪ್ರೇಮ್ಜಿ ಈ ವರ್ಷ ಅದನ್ನು ಭಾರಿ ಪ್ರಮಾಣದಲ್ಲಿ ಏರಿಸಿ ನಂ.1 ದಾನಿಯಾಗಿದ್ದಾರೆ.
ಶಿವ ನಾಡಾರ್ 2ನೇ ಅತಿ ದೊಡ್ಡ ದಾನಿಯಾಗಿದ್ದಾರೆ. ದೇಶದ ನಂ.1 ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ 458 ಕೋಟಿ ರು. ನೀಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಹುರುನ್ ರಿಪೋರ್ಟ್ ಇಂಡಿಯಾ ಹಾಗೂ ಎಡೆಲ್ಗಿವ್ ಫೌಂಡೇಶನ್ಗಳು ಸೇರಿ ಈ ಪಟ್ಟಿ ಸಿದ್ಧಪಡಿಸಿವೆ.
2020ರಲ್ಲಿ ದೇಶದಲ್ಲಿ ದಾನಿಗಳಿಂದ ಹರಿದುಬಂದ ಒಟ್ಟು ಮೊತ್ತ 12,050 ಕೋಟಿ ರು.ಗೆ ಏರಿಕೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.175 ಹೆಚ್ಚು. ಇನ್ನು, ಈ ವರ್ಷ ಒಟ್ಟು ದಾನಿಗಳ ಸಂಖ್ಯೆ 78ಕ್ಕೆ (ಕಳೆದ ವರ್ಷ 72) ಏರಿಕೆಯಾಗಿದೆ. ನಂದನ್ ನಿಲೇಕಣಿ 159 ಕೋಟಿ, ಅವರ ಪತ್ನಿ ರೋಹಿಣಿ 47 ಕೋಟಿ ದಾನ ಮಾಡಿದ್ದಾರೆ.
Azim Premji, the founder-chairman of Wipro, topped the list of philanthropists in India for 2020 with Rs 7,904 in donations. He donated Rs 22 crore per day, according to EdelGive Hurun India Philanthropy List 2020.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm