ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm