ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm