ಬ್ರೇಕಿಂಗ್ ನ್ಯೂಸ್
17-10-23 11:29 am HK News Desk ದೇಶ - ವಿದೇಶ
ಮಾಸ್ಕೊ, ಅ.17: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.
'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.
ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.

ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.
In a recent development in the Israel-Hamas conflict, the Israeli military has raised their estimate, stating that the Hamas militant group in Gaza is currently holding approximately 199 hostages. Initially, their estimate had been around 120 hostages. Here are the top ten updates.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm