ಬ್ರೇಕಿಂಗ್ ನ್ಯೂಸ್
12-11-20 09:49 am Headline Karnataka News Network ದೇಶ - ವಿದೇಶ
ನವದೆಹಲಿ ನವೆಂಬರ್ 12: ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಲ್ಲಿಯವರೆಗೆ ಒಟ್ಟು 32 ಮಂದಿಯನ್ನು ಬಂಧಿಸಿದ್ದಾರೆ.
ಬುಧವಾರ 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 37 ಪ್ರಕರಣ ದಾಖಲಾಗಿದೆ. ಬಂಧಿತ 32 ಮಂದಿ ಪೈಕಿ ಇಬ್ಬರನ್ನು ಪಟಾಕಿ ಸಿಡಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಬುಧವಾರ ಬಂಧಿತರ ಬಳಿಯಿಂದ ಒಟ್ಟು 1,770 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇಲ್ಲಿಯವರೆಗೆ ಒಟ್ಟು 2,794 ಕೆಜಿ ಪಟಾಕಿಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ದೆಹಲಿ ಸರ್ಕಾರ ನ.7ರಿಂದ 30 ರವರೆಗೆ ಮಾಲಿನ್ಯ ಮತ್ತು ಕೋವಿಡ್ 19 ಹರಡುವಿಕೆ ತಡೆಯಲು ಹಸಿರು ಪಟಾಕಿ ಸೇರಿದಂತೆ ಎಲ್ಲ ರೀತಿಯ ಪಟಾಕಿಗಳ ನಿಷೇಧಿಸಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನ. 30ರವರೆಗೆ ಪಟಾಕಿ ಮಾರಾಟ ಮಾಡದಂತೆ ರಾಷ್ಟ್ರೀಯ ಹಸಿರು ಪೀಠ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.
The Delhi Police on Wednesday said it has seized nearly 1,770 kilos of firecrackers, registered 14 more cases and arrested 11 persons for violating the Delhi government’s and the National Green Tribunal (NGT) ban on the sale and use of all kinds of firecrackers in Delhi-NCR till November 30.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm