ಬ್ರೇಕಿಂಗ್ ನ್ಯೂಸ್
12-11-20 09:49 am Headline Karnataka News Network ದೇಶ - ವಿದೇಶ
ನವದೆಹಲಿ ನವೆಂಬರ್ 12: ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಲ್ಲಿಯವರೆಗೆ ಒಟ್ಟು 32 ಮಂದಿಯನ್ನು ಬಂಧಿಸಿದ್ದಾರೆ.
ಬುಧವಾರ 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 37 ಪ್ರಕರಣ ದಾಖಲಾಗಿದೆ. ಬಂಧಿತ 32 ಮಂದಿ ಪೈಕಿ ಇಬ್ಬರನ್ನು ಪಟಾಕಿ ಸಿಡಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಬುಧವಾರ ಬಂಧಿತರ ಬಳಿಯಿಂದ ಒಟ್ಟು 1,770 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇಲ್ಲಿಯವರೆಗೆ ಒಟ್ಟು 2,794 ಕೆಜಿ ಪಟಾಕಿಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ದೆಹಲಿ ಸರ್ಕಾರ ನ.7ರಿಂದ 30 ರವರೆಗೆ ಮಾಲಿನ್ಯ ಮತ್ತು ಕೋವಿಡ್ 19 ಹರಡುವಿಕೆ ತಡೆಯಲು ಹಸಿರು ಪಟಾಕಿ ಸೇರಿದಂತೆ ಎಲ್ಲ ರೀತಿಯ ಪಟಾಕಿಗಳ ನಿಷೇಧಿಸಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನ. 30ರವರೆಗೆ ಪಟಾಕಿ ಮಾರಾಟ ಮಾಡದಂತೆ ರಾಷ್ಟ್ರೀಯ ಹಸಿರು ಪೀಠ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದೆ.
The Delhi Police on Wednesday said it has seized nearly 1,770 kilos of firecrackers, registered 14 more cases and arrested 11 persons for violating the Delhi government’s and the National Green Tribunal (NGT) ban on the sale and use of all kinds of firecrackers in Delhi-NCR till November 30.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm