ಬ್ರೇಕಿಂಗ್ ನ್ಯೂಸ್
17-10-23 08:33 pm HK News Desk ದೇಶ - ವಿದೇಶ
ಶಿವಕಾಶಿ, ಅ.17: ಪಟಾಕಿ ತಯಾರಿಕೆಗೆ ಖ್ಯಾತಿಯಾಗಿರುವ ತಮಿಳುನಾಡಿನ ಶಿವಕಾಶಿಯ ಎರಡು ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಜಯದಶಮಿ ಮತ್ತು ದೀಪಾವಳಿಯ ಸಂಭ್ರಮದ ಹೊತ್ತಲ್ಲೇ ದುರಂತ ಸಂಭವಿಸಿದೆ.
ವಿರುಧುನಗರ ಸಮೀಪದ ಶಿವಕಾಶಿಯಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಬೂದುಪಟ್ಟಿ ರೆಂಗಪಾಳ್ಯಂ ಪ್ರದೇಶದಲ್ಲಿರುವ ಕಾನಿಷ್ಕರ್ ಪಟಾಕಿ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿತು. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ 9 ಮಂದಿ ಬೆಂಕಿಗೆ ಆಹುತಿಯಾದರು. ಘಟನೆಯ ಪ್ರದೇಶ ಸುತ್ತ ದೊಡ್ಡ ಸ್ಫೋಟಕ ಸದ್ದು ಕೇಳಿಬಂದಿತು. ಬೆಂಕಿಗೆ ಕೆನ್ನಾಲಿಗೆಗೆ ಸಿಲುಕಿದ ಕೆಲ ಕಾರ್ಮಿಕರು ಸುಟ್ಟ ಗಾಯಕ್ಕೀಡಾಗಿದ್ದಾರೆ. ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಇನ್ನೊಂದು ಸ್ಫೋಟವು ರೆಡ್ಡಿಪಟ್ಟಿ ಪ್ರದೇಶದಲ್ಲಿರುವ ಮುತ್ತು ವಿಜಯನ್ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿತು. ಇಲ್ಲಿ ಓರ್ವ ಕಾರ್ಮಿಕ ಬೆಂಕಿಗೆ ಬಲಿಯಾಗಿದ್ದಾನೆ. ಹಲವು ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿರುವ ಬಾಲಾಜಿ ಟ್ರೇಡರ್ಸ್ನಲ್ಲಿ ಅಕ್ಟೋಬರ್ 7ರಂದು ನಡೆದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದರು. ಅತ್ತಿಬೆಲೆ ಬಾರ್ಡರ್ ಬಳಿ ಇರುವ ಶ್ರೀಬಾಲಾಜಿ ಟ್ರೇಡರ್ಸ್ ಮಾಲೀಕ ನವೀನ್ ರೆಡ್ಡಿ ಅನತಿ ಮೇರೆಗೆ ಸೇಲ್ಸ್ ಮ್ಯಾನ್ ಕೆಲಸಕ್ಕೆ ಬಂದಿದ್ದರು. ವಾಣಿಯಾಂಬಾಡಿಯಿಂದ 12 ಮಂದಿ, ಕಲ್ಲಕುರ್ಚಿಯಿಂದ 15 ಮಂದಿ ಜತೆಗೆ 9 ಮಂದಿ ಬಂದು ಕೆಲಸ ಮಾಡುತ್ತಿದ್ದರು. ಇವರೆಲ್ಲರು ಉಳಿದುಕೊಳ್ಳಲು ಪಟಾಕಿ ಅಂಗಡಿಯ ಮುಂಭಾಗವೇ ರೂಂವೊಂದನ್ನು ಮಾಡಿಕೊಟ್ಟಿದ್ದರು. ಸೇಲ್ಸ್ ಪರ್ಸನ್ಗೆ ಪ್ರತಿ ದಿನ 600 ರಿಂದ 700 ರೂಪಾಯಿ ಸಂಬಳ ನೀಡುತ್ತಿದ್ದರು.
In a major fire accident at least 10 lives including eight women workers, who were working in a private fireworks unit at Rengapalayam in Virudhunagar district were killed on October 17.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm