ಬ್ರೇಕಿಂಗ್ ನ್ಯೂಸ್
17-10-23 08:33 pm HK News Desk ದೇಶ - ವಿದೇಶ
ಶಿವಕಾಶಿ, ಅ.17: ಪಟಾಕಿ ತಯಾರಿಕೆಗೆ ಖ್ಯಾತಿಯಾಗಿರುವ ತಮಿಳುನಾಡಿನ ಶಿವಕಾಶಿಯ ಎರಡು ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಮಂದಿ ಸುಟ್ಟು ಕರಕಲಾಗಿದ್ದಾರೆ. 15ಕ್ಕೂ ಅಧಿಕ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಜಯದಶಮಿ ಮತ್ತು ದೀಪಾವಳಿಯ ಸಂಭ್ರಮದ ಹೊತ್ತಲ್ಲೇ ದುರಂತ ಸಂಭವಿಸಿದೆ.
ವಿರುಧುನಗರ ಸಮೀಪದ ಶಿವಕಾಶಿಯಲ್ಲಿ ಎರಡು ಪ್ರತ್ಯೇಕ ಸ್ಫೋಟಗಳು ಸಂಭವಿಸಿವೆ. ಬೂದುಪಟ್ಟಿ ರೆಂಗಪಾಳ್ಯಂ ಪ್ರದೇಶದಲ್ಲಿರುವ ಕಾನಿಷ್ಕರ್ ಪಟಾಕಿ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿತು. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ 9 ಮಂದಿ ಬೆಂಕಿಗೆ ಆಹುತಿಯಾದರು. ಘಟನೆಯ ಪ್ರದೇಶ ಸುತ್ತ ದೊಡ್ಡ ಸ್ಫೋಟಕ ಸದ್ದು ಕೇಳಿಬಂದಿತು. ಬೆಂಕಿಗೆ ಕೆನ್ನಾಲಿಗೆಗೆ ಸಿಲುಕಿದ ಕೆಲ ಕಾರ್ಮಿಕರು ಸುಟ್ಟ ಗಾಯಕ್ಕೀಡಾಗಿದ್ದಾರೆ. ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಇನ್ನೊಂದು ಸ್ಫೋಟವು ರೆಡ್ಡಿಪಟ್ಟಿ ಪ್ರದೇಶದಲ್ಲಿರುವ ಮುತ್ತು ವಿಜಯನ್ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿತು. ಇಲ್ಲಿ ಓರ್ವ ಕಾರ್ಮಿಕ ಬೆಂಕಿಗೆ ಬಲಿಯಾಗಿದ್ದಾನೆ. ಹಲವು ತೀವ್ರವಾಗಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿರುವ ಬಾಲಾಜಿ ಟ್ರೇಡರ್ಸ್ನಲ್ಲಿ ಅಕ್ಟೋಬರ್ 7ರಂದು ನಡೆದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದರು. ಅತ್ತಿಬೆಲೆ ಬಾರ್ಡರ್ ಬಳಿ ಇರುವ ಶ್ರೀಬಾಲಾಜಿ ಟ್ರೇಡರ್ಸ್ ಮಾಲೀಕ ನವೀನ್ ರೆಡ್ಡಿ ಅನತಿ ಮೇರೆಗೆ ಸೇಲ್ಸ್ ಮ್ಯಾನ್ ಕೆಲಸಕ್ಕೆ ಬಂದಿದ್ದರು. ವಾಣಿಯಾಂಬಾಡಿಯಿಂದ 12 ಮಂದಿ, ಕಲ್ಲಕುರ್ಚಿಯಿಂದ 15 ಮಂದಿ ಜತೆಗೆ 9 ಮಂದಿ ಬಂದು ಕೆಲಸ ಮಾಡುತ್ತಿದ್ದರು. ಇವರೆಲ್ಲರು ಉಳಿದುಕೊಳ್ಳಲು ಪಟಾಕಿ ಅಂಗಡಿಯ ಮುಂಭಾಗವೇ ರೂಂವೊಂದನ್ನು ಮಾಡಿಕೊಟ್ಟಿದ್ದರು. ಸೇಲ್ಸ್ ಪರ್ಸನ್ಗೆ ಪ್ರತಿ ದಿನ 600 ರಿಂದ 700 ರೂಪಾಯಿ ಸಂಬಳ ನೀಡುತ್ತಿದ್ದರು.
In a major fire accident at least 10 lives including eight women workers, who were working in a private fireworks unit at Rengapalayam in Virudhunagar district were killed on October 17.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm