ಬ್ರೇಕಿಂಗ್ ನ್ಯೂಸ್
21-10-23 01:27 pm HK News Desk ದೇಶ - ವಿದೇಶ
ಕೊಯಮತ್ತೂರು, ಅ.21: ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ಪಾರೈನಲ್ಲಿ ನಡೆದಿದೆ.
ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು ಗುರುತಿಸಲಾಗಿದೆ.
ನಫಿಲ್, ಅಜಯ್, ಮತ್ತು ಧನುಷ್ ಬಿಎಸ್ಸಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊಯಮತ್ತೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಿತ್ ಇತ್ತೀಚೆಗಷ್ಟೇ ಎಂ.ಎಸ್ಸಿ ಮುಗಿಸಿದ್ದ. ಶುಕ್ರವಾರದಂದು ಐವರು ಸ್ನೇಹಿತರು ವಾಲ್ಪಾರೈಗೆ ಪ್ರವಾಸ ಕೈಗೊಂಡಿದ್ದರು.

ಯುವಕರ ಗುಂಪು ಸಂಜೆ ನಲ್ಲಕಾತು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಐವರೂ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯು ಸಂಜೆ 5 ಗಂಟೆಗೆ ವರದಿಯಾಗಿದೆ. ವಾಲ್ಪಾರೈನಲ್ಲಿ ಬೀಡುಬಿಟ್ಟಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ವಿ. ಮುತ್ತುಪಾಂಡಿ ನೇತೃತ್ವದ ರಕ್ಷಣಾ ತಂಡವು ಒಂದು ಗಂಟೆಯೊಳಗೆ ಎಲ್ಲ ಐದು ಮೃತದೇಹಗಳನ್ನು ಹೊರಗೆ ತೆಗೆದರು. ನಂತರ ಪೊಲೀಸರು ಸಂತ್ರಸ್ತರ ಮೃತದೇಹಗಳನ್ನು ವಾಲ್ಪಾರೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
Five youth, including two siblings, from Coimbatore drowned in a river at Valparai on Friday. The police identified the deceased as S. Nafil of G.M. Nagar at Ukkadam, R. Ajay, R. Dhanush, his elder brother R. Vinith from Manikandapuram near Kinathukadavu, and Sarath. According to the police, Nafil, Ajay and Dhanush were doing final year of B.Sc. Biotechnology in a private college near Coimbatore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm