ಬ್ರೇಕಿಂಗ್ ನ್ಯೂಸ್
21-10-23 01:27 pm HK News Desk ದೇಶ - ವಿದೇಶ
ಕೊಯಮತ್ತೂರು, ಅ.21: ಇಬ್ಬರು ಸಹೋದರರು ಸೇರಿದಂತೆ ಐವರು ಯುವಕರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಾಲ್ಪಾರೈನಲ್ಲಿ ನಡೆದಿದೆ.
ಮೃತರನ್ನು ಎಸ್. ನಫಿಲ್, ಆರ್. ಅಜಯ್, ಆರ್. ಧನುಷ್, ಆರ್. ವಿನಿತ್ ಮತ್ತು ಶರತ್ ಎಂದು ಗುರುತಿಸಲಾಗಿದೆ.
ನಫಿಲ್, ಅಜಯ್, ಮತ್ತು ಧನುಷ್ ಬಿಎಸ್ಸಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊಯಮತ್ತೂರು ಸಮೀಪದ ಖಾಸಗಿ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಿತ್ ಇತ್ತೀಚೆಗಷ್ಟೇ ಎಂ.ಎಸ್ಸಿ ಮುಗಿಸಿದ್ದ. ಶುಕ್ರವಾರದಂದು ಐವರು ಸ್ನೇಹಿತರು ವಾಲ್ಪಾರೈಗೆ ಪ್ರವಾಸ ಕೈಗೊಂಡಿದ್ದರು.

ಯುವಕರ ಗುಂಪು ಸಂಜೆ ನಲ್ಲಕಾತು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಐವರೂ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯು ಸಂಜೆ 5 ಗಂಟೆಗೆ ವರದಿಯಾಗಿದೆ. ವಾಲ್ಪಾರೈನಲ್ಲಿ ಬೀಡುಬಿಟ್ಟಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ವಿ. ಮುತ್ತುಪಾಂಡಿ ನೇತೃತ್ವದ ರಕ್ಷಣಾ ತಂಡವು ಒಂದು ಗಂಟೆಯೊಳಗೆ ಎಲ್ಲ ಐದು ಮೃತದೇಹಗಳನ್ನು ಹೊರಗೆ ತೆಗೆದರು. ನಂತರ ಪೊಲೀಸರು ಸಂತ್ರಸ್ತರ ಮೃತದೇಹಗಳನ್ನು ವಾಲ್ಪಾರೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
Five youth, including two siblings, from Coimbatore drowned in a river at Valparai on Friday. The police identified the deceased as S. Nafil of G.M. Nagar at Ukkadam, R. Ajay, R. Dhanush, his elder brother R. Vinith from Manikandapuram near Kinathukadavu, and Sarath. According to the police, Nafil, Ajay and Dhanush were doing final year of B.Sc. Biotechnology in a private college near Coimbatore.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm