ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm