ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್ಪುರ, ಅ 25: ರಾಜಸ್ಥಾನದ ಭರತ್ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್ಎಚ್ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm