ಬ್ರೇಕಿಂಗ್ ನ್ಯೂಸ್
12-11-20 03:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ನ.12: ಹೊಸ ಆತ್ಮನಿರ್ಭರ 3.0 ಉತ್ತೇಜನ ಪ್ಯಾಕೇಜ್ ಘೋಷಿಸಿದ ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಆತ್ಮನಿರ್ಭರ್ ಭಾರತ್ ರೋಜ್ ಗಾರ್ ಯೋಜನೆಯನ್ನು ಪ್ರಕಟಿಸಿದರು. ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಮಾರ್ಚ್ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡ ನೌಕರರಿಗೆ ಹೊಸ ಉದ್ಯೋಗ ಯೋಜನೆ (ಇಪಿಎಫ್) ಸೌಲಭ್ಯ ಸಿಗಲಿದೆ. ಈ ಯೋಜನೆಯು ಅಕ್ಟೋಬರ್ 1,2020ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿದೆ. ಹೀಗಾಗಿ ಭಾರತದ ಆರ್ಥಿಕತೆ ಉತ್ತಮ ಚೇತರಿಕೆಯತ್ತ ಸಾಗುತ್ತಿರುವ ದೃಶ್ಯ ನಮ್ಮ ಕಣ್ಣಿಗೆ ಕಾಣುತ್ತಿದೆ. ಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಬ್ಯಾಂಕ್ಗಳಿಗೆ ಸಾಲ ಮರು ಪಾವತಿಯೂ ಹೆಚ್ಚಾಗಿದೆ. ದೇಶದ ಹೂಡಿಕೆಯಲ್ಲೂ ನಿರಂತರವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.
ಜಿಡಿಪಿ ಏರಿಕೆ ಅರ್ಥ ವ್ಯವಸ್ಥೆಯ ಸುಧಾರಣೆಯ ಸೂಚನೆಯಾಗಿದೆ. ವಿದ್ಯುತ್ ಬಳಕೆ ಶೇ.12ರಷ್ಟು ಹೆಚ್ಚಾಗಿದೆ. ಬ್ಯಾಂಕ್ಗಳ ಸಾಲ ನೀಡುವಿಕೆಯಲ್ಲೂ ಶೇ.5.1ರಷ್ಟು ಸುಧಾರಿಸಿದೆ. ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.
The government on Wednesday approved a Production-Linked Incentive (PLI) scheme for ten key sectors, including telecom, automobiles and pharmaceuticals, taking the total outlay for such incentives to nearly Rs 2 lakh crore over a five-year period.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm