ಬ್ರೇಕಿಂಗ್ ನ್ಯೂಸ್
28-10-23 12:53 pm HK News Desk ದೇಶ - ವಿದೇಶ
ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.
Reliance Industries Chairman Mukesh Ambani received death threats via email threatening to kill him if he failed to pay ₹20 crores.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm