ಬ್ರೇಕಿಂಗ್ ನ್ಯೂಸ್
28-10-23 12:53 pm HK News Desk ದೇಶ - ವಿದೇಶ
ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.
Reliance Industries Chairman Mukesh Ambani received death threats via email threatening to kill him if he failed to pay ₹20 crores.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm