ಬ್ರೇಕಿಂಗ್ ನ್ಯೂಸ್
28-10-23 12:53 pm HK News Desk ದೇಶ - ವಿದೇಶ
ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.
Reliance Industries Chairman Mukesh Ambani received death threats via email threatening to kill him if he failed to pay ₹20 crores.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am