ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am