ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm