ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm