ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm