ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm