ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am