ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm