ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm