ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm