ಬ್ರೇಕಿಂಗ್ ನ್ಯೂಸ್
09-11-23 08:05 pm HK News Desk ದೇಶ - ವಿದೇಶ
ನವದೆಹಲಿ, ನ.9: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ. ಪ್ರಮುಖ ವಿಚಾರಗಳು ಚರ್ಚೆಗೆ ನಿರೀಕ್ಷೆಯಿದೆ ಎಂದಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ. ಇದರ ಮರುದಿನವೇ ಹೊಸ ಸಂಸತ್ ಕಟ್ಟಡದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಐದು ರಾಜ್ಯಗಳ ಚುನಾವಣೆಗಳಿಂದಾಗಿ ಅದನ್ನು ಡಿಸೆಂಬರ್ ಗೆ ಮುಂದೂಡಲಾಗಿದೆ. ಐಪಿಸಿ, ಸಿಆರ್ಪಿಸಿ ಮತ್ತು ಸಾಕ್ಷ್ಯ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
The Winter session of Parliament will commence from 4th December and continue till 22nd December, Union Minister of Parliamentary Affairs Pralhad Joshi said today.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm