ಬ್ರೇಕಿಂಗ್ ನ್ಯೂಸ್
09-11-23 08:05 pm HK News Desk ದೇಶ - ವಿದೇಶ
ನವದೆಹಲಿ, ನ.9: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ. ಪ್ರಮುಖ ವಿಚಾರಗಳು ಚರ್ಚೆಗೆ ನಿರೀಕ್ಷೆಯಿದೆ ಎಂದಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ. ಇದರ ಮರುದಿನವೇ ಹೊಸ ಸಂಸತ್ ಕಟ್ಟಡದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಐದು ರಾಜ್ಯಗಳ ಚುನಾವಣೆಗಳಿಂದಾಗಿ ಅದನ್ನು ಡಿಸೆಂಬರ್ ಗೆ ಮುಂದೂಡಲಾಗಿದೆ. ಐಪಿಸಿ, ಸಿಆರ್ಪಿಸಿ ಮತ್ತು ಸಾಕ್ಷ್ಯ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
The Winter session of Parliament will commence from 4th December and continue till 22nd December, Union Minister of Parliamentary Affairs Pralhad Joshi said today.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am