ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.
‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 07:04 pm
Mangalore Correspondent
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm