ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.

‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm