ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.
‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am