ಬ್ರೇಕಿಂಗ್ ನ್ಯೂಸ್
13-11-23 01:58 pm HK News Desk ದೇಶ - ವಿದೇಶ
ಹೈದರಾಬಾದ್, ನ 13: ತೆಲಂಗಾಣದ ಹೈದರಾಬಾದ್ನ ನಾಂಪಲ್ಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್ಗೆ ಭಾರಿ ಬೆಂಕಿ ಹೊತ್ತಿಕೊಂಡ ಪರಿಣಾಮ 6 ಮಂದಿ ಮೃತಪಟ್ಟು, 3 ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಅಲ್ಲದೆ ಕಟ್ಟಡದ ಒಳಗೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
![]()


ಕೆಮಿಕಲ್ ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಕಟ್ಟಡದ ಇತರ ಮಹಡಿಗಳಿಗೂ ವ್ಯಾಪಿಸಿದೆ ಎಂದು ಹೇಳಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿ ಕಾರು ರಿಪೇರಿ ಮಾಡುವಾಗ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡು ಬಳಿಕ ಅಲ್ಲಿದ್ದ ರಾಸಾಯನಿಕ ವಸ್ತುಗಳಿಗೆ ತಗುಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಆವರಿಸಿ ಕಟ್ಟಕ್ಕೆ ಆವರಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Seven people died after a massive fire engulfed a chemical godown on the first floor of a four-storey building at Nampally in Telangana's Hyderabad, said an official. As many as three people sustained injuries, the official added.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm