ಬ್ರೇಕಿಂಗ್ ನ್ಯೂಸ್
13-11-23 01:58 pm HK News Desk ದೇಶ - ವಿದೇಶ
ಹೈದರಾಬಾದ್, ನ 13: ತೆಲಂಗಾಣದ ಹೈದರಾಬಾದ್ನ ನಾಂಪಲ್ಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್ಗೆ ಭಾರಿ ಬೆಂಕಿ ಹೊತ್ತಿಕೊಂಡ ಪರಿಣಾಮ 6 ಮಂದಿ ಮೃತಪಟ್ಟು, 3 ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಅಲ್ಲದೆ ಕಟ್ಟಡದ ಒಳಗೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
![]()


ಕೆಮಿಕಲ್ ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಕಟ್ಟಡದ ಇತರ ಮಹಡಿಗಳಿಗೂ ವ್ಯಾಪಿಸಿದೆ ಎಂದು ಹೇಳಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿ ಕಾರು ರಿಪೇರಿ ಮಾಡುವಾಗ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡು ಬಳಿಕ ಅಲ್ಲಿದ್ದ ರಾಸಾಯನಿಕ ವಸ್ತುಗಳಿಗೆ ತಗುಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಆವರಿಸಿ ಕಟ್ಟಕ್ಕೆ ಆವರಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Seven people died after a massive fire engulfed a chemical godown on the first floor of a four-storey building at Nampally in Telangana's Hyderabad, said an official. As many as three people sustained injuries, the official added.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm