ಬ್ರೇಕಿಂಗ್ ನ್ಯೂಸ್
13-11-23 06:21 pm HK News Desk ದೇಶ - ವಿದೇಶ
ಕಾಸರಗೋಡು, ನ.13: ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ಕಾರಿನಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ.
ಮಗುವಿನ ಚಿಕ್ಕಪ್ಪನೇ ಕಾರನ್ನು ಮನೆಯಂಗಳದಲ್ಲಿ ಪಾರ್ಕಿಂಗ್ ಮಾಡುತ್ತಿದ್ದಾಗ ಅಲ್ಲಿದ್ದ ಮಗು ನಡೆದುಕೊಂಡು ಮುಂದೆ ಬಂದಿದೆ. ಎದುರಿನಲ್ಲಿದ್ದ ಮಗುವನ್ನು ಗಮನಿಸದೇ ಕಾರು ಚಲಾಯಿಸಿದ್ದರಿಂದ ಮಗು ಚಕ್ರದಡಿಗೆ ಬಿದ್ದಿದೆ.
ಕೂಡಲೇ ಕಾರು ನಿಲ್ಲಿಸಿ ಹೊರಗೆ ಬರುತ್ತಿದ್ದಂತೆ ಮಗು ಕಿರುಚಾಡಿಕೊಂಡಿದ್ದು ಕೂಡಲೇ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ನಿಜಾರ್ ಎಂಬವರ ಪುತ್ರ ಅಬ್ದುಲ್ ಇಶಾನ್ ಮೃತಪಟ್ಟ ಮಗುವಾಗಿದ್ದು ಸಣ್ಣ ನಿರ್ಲಕ್ಷ್ಯ, ಎಡವಟ್ಟಿನಿಂದಾಗಿ ದುರ್ಘಟನೆ ಆಗಿಹೋಗಿದೆ. ಅ.10ರಂದು ಘಟನೆ ನಡೆದಿದ್ದು ಮನೆಯ ಹೊರಗಿನ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
Kasargod, car runs over Baby while parking car inside house. In a heart-wrenching incident that occurred at Sonkal near Uppala in the district, a 1.5-year-old boy was killed in the verandah of his house as he came under the wheels of the car of his uncle.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm