ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.


ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm