ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.


ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm