ಬ್ರೇಕಿಂಗ್ ನ್ಯೂಸ್
14-11-20 12:27 pm Headline Karnataka News Network | ANI ದೇಶ - ವಿದೇಶ
ಮಧುರೈ, ನವೆಂಬರ್ 14: ದೀಪಗಳ ಹಬ್ಬ ದೀಪಾವಳಿಯ ನಡುವೆ ತಮಿಳ್ನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿ ಬೆಂಕಿ ಅವಘಡಕ್ಕೀಡಾಗಿದ್ದು, ದುರಂತದಲ್ಲಿ ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬಂದಿ ಸಜೀವ ದಹನವಾಗಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ತಂಡ ಸ್ಥಳಕ್ಕೆ ತೆರಳಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಗಿದ್ದಾಗಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ಹೊತ್ತಿಕೊಳ್ಳುತ್ತಿರುವಾಗಲೇ ಕಟ್ಟಡದ ಅಡಿಯಲ್ಲಿ ಸಿಲುಕಿದ ಇಬ್ಬರು ಸಿಬಂದಿ ಜೀವಂತ ಸುಟ್ಟು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಗ್ನಿಶಾಮಕ ಸಿಬಂದಿ ದುರಂತದಲ್ಲಿ ಸಜೀವ ದಹನವಾಗಿದ್ದು, ತಮಿಳ್ನಾಡಿನಲ್ಲಿ ಸಂಚಲನ ಮೂಡಿಸಿದೆ. ಘಟನೆ ಬಗ್ಗೆ ತಮಿಳ್ನಾಡು ಸರಕಾರ ತನಿಖೆಗೆ ಆದೇಶ ಮಾಡಿದೆ.
Fire broke out at a shop in Tamil Nadu's Navabathkana area of Madurai on Friday night. Two fire officers have lost their lives in the fire fighting operations.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm