ಬ್ರೇಕಿಂಗ್ ನ್ಯೂಸ್
14-11-23 11:17 am HK News Desk ದೇಶ - ವಿದೇಶ
ಮುಂಬೈ, ನ.14: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ ಮೋಹಿತ್ ಬರ್ಮನ್ ಮತ್ತು ನಿರ್ದೇಶಕ ಗೌರವ್ ಬರ್ಮನ್ ಅವರ ಹೆಸರುಗಳು ಸೇರಿವೆ ಎಂದು ಹೇಳಲಾಗಿದೆ.
ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ ನಲ್ಲಿ ಅದರಲ್ಲಿ ಕೈಗಾರಿಕೋದ್ಯಮಿಗಳಾದ ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಹೆಸರು ಸೇರಿವೆ ಎಂದು ತಿಳಿದುಬಂದಿದೆ.

ಎಫ್ಐಆರ್ನಲ್ಲಿ ಮೋಹಿತ್ ಬರ್ಮನ್ ಅವರ ಹೆಸರಿನ ವಿರುದ್ಧ ಉಲ್ಲೇಖಿಸಲಾದ ವಿಳಾಸವು ಫೋರ್ಟ್ ಮುಂಬೈನಲ್ಲಿದೆ, ಅಲ್ಲಿ ಅವರ ಹೂಡಿಕೆ ಕಂಪನಿ ಕಚೇರಿಯೊಂದು ಇದೆ ಎಂದು ಕಂಪನಿಗಳ ರಿಜಿಸ್ಟ್ರಾರ್ ಪ್ರಕಾರ ಉಲ್ಲೇಖಿಸಲಾಗಿದೆ.
ಇದುವರೆಗೆ ಮಹಾದೇವ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿ 21 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ
ಈ ಅಪ್ಲಿಕೇಶನ್ ಅನ್ನು ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಸೇರಿದಂತೆ ಹಲವಾರು ಸಹವರ್ತಿಗಳು ಮತ್ತು ಪಾಲುದಾರರೊಂದಿಗೆ ನಡೆಸುತ್ತಿದ್ದಾರೆ ಜೊತೆಗೆ ಪ್ರಚಾರ ಮಾಡಿದ್ದಾರೆ.
ಎಫ್ಐಆರ್ನಲ್ಲಿ ದೂರುದಾರರ ಹೇಳಿಕೆಯ ಪ್ರಕಾರ, ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಅವರು ಕ್ರಿಕೆಟ್ ಲೀಗ್ಗಳಲ್ಲಿ ಮ್ಯಾಚ್ ಫಿಕ್ಸಿಂಗ್ಗಾಗಿ ಬುಕ್ಕಿಗಳ ಜೊತೆ ಲಿಂಕ್ ಹೊಂದಿದ್ದರು ಎಂದು ಆರೋಪಿಸಲಾಗಿದೆ.
ಚಂದರ್ ಅಗರ್ವಾಲ್ ಮತ್ತು ದಿನೇಶ್ ಖಂಬತ್ ಅವರನ್ನು ಲಂಡನ್ ನಿವಾಸಿಗಳು ಮತ್ತು ಭಾರತದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ಗೆ ಪ್ರಮುಖ ಬುಕ್ಕಿಗಳು ಎಂದು ಹೆಸರಿಸಲಾಗಿದೆ.
The names of Dabur Group Chairman Mohit Burman and Director Gaurav Burman are among the 31 people named as accused in an FIR filed by the Mumbai Police in the Mahadev betting app case.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm