ಬ್ರೇಕಿಂಗ್ ನ್ಯೂಸ್
14-11-23 01:37 pm HK News Desk ದೇಶ - ವಿದೇಶ
ಕಣ್ಣೂರು, ನ.14: ಕೇರಳದ ಕಣ್ಣೂರು ಜಿಲ್ಲೆಯ ಅಯ್ಯಂಕುನ್ನು ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಮವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಅಯ್ಯಂಕುನ್ನು- ಉರುಪ್ಪುಕುಟ್ಟಿ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಥಂಡರ್ ಬೋಲ್ಟ್ ತಂಡದ ಪೊಲೀಸ್ ತಂಡದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ನಿರಂತರ ಹತ್ತು ನಿಮಿಷ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಎಎನ್ಎಫ್ ಪಡೆ ಆಗಮಿಸಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದರಿಂದ ನಕ್ಸಲರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಸ್ಥಳದಲ್ಲಿ ಮೂರು ಬಂದೂಕು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ನಕ್ಸಲರು ಅರಣ್ಯ ಪ್ರದೇಶದಲ್ಲಿ ಶಿಬಿರ ನಡೆಸಿರುವ ಸಾಧ್ಯತೆ ಬಗ್ಗೆ ಪೊಲೀಸರು ಅಂದಾಜಿಸಿದ್ದಾರೆ. ಕಣ್ಣೂರು ಜಿಲ್ಲೆಯ ಕರಿಕೋಟ್ಟಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವು ಮನೆಗಳಿಗೆ 9 ಮಂದಿಯಿದ್ದ ನಕ್ಸಲರ ತಂಡ ಭೇಟಿ ನೀಡಿದ್ದಾಗಿ ಸುದ್ದಿ ಹಬ್ಬಿತ್ತು. ಬಂದೂಕುಧಾರಿಗಳಾಗಿದ್ದ ತಂಡ, ಸ್ಥಳೀಯ ಮನೆಗಳಿಂದ ಆಹಾರ ಸಂಗ್ರಹ ಮಾಡಿತ್ತು. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಸೋಮವಾರ ಬೆಳಗ್ಗೆ ಥಂಡರ್ ಬೋಲ್ಟ್ ತಂಡದ ಸದಸ್ಯರ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ನಕ್ಸಲರು ಈ ಭಾಗದಲ್ಲಿ ಬೀಡು ಬಿಟ್ಟಿರುವುದು ಖಚಿತವಾಗಿದೆ.
The Kerala Police on Monday engaged in an encounter with Maoist in Kerala's Kannur district after the outlawed group opened fire on them deep inside the forest.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm