ಬ್ರೇಕಿಂಗ್ ನ್ಯೂಸ್
14-11-23 01:37 pm HK News Desk ದೇಶ - ವಿದೇಶ
ಕಣ್ಣೂರು, ನ.14: ಕೇರಳದ ಕಣ್ಣೂರು ಜಿಲ್ಲೆಯ ಅಯ್ಯಂಕುನ್ನು ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಮವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಅಯ್ಯಂಕುನ್ನು- ಉರುಪ್ಪುಕುಟ್ಟಿ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಥಂಡರ್ ಬೋಲ್ಟ್ ತಂಡದ ಪೊಲೀಸ್ ತಂಡದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ನಿರಂತರ ಹತ್ತು ನಿಮಿಷ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಎಎನ್ಎಫ್ ಪಡೆ ಆಗಮಿಸಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದರಿಂದ ನಕ್ಸಲರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಸ್ಥಳದಲ್ಲಿ ಮೂರು ಬಂದೂಕು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ನಕ್ಸಲರು ಅರಣ್ಯ ಪ್ರದೇಶದಲ್ಲಿ ಶಿಬಿರ ನಡೆಸಿರುವ ಸಾಧ್ಯತೆ ಬಗ್ಗೆ ಪೊಲೀಸರು ಅಂದಾಜಿಸಿದ್ದಾರೆ. ಕಣ್ಣೂರು ಜಿಲ್ಲೆಯ ಕರಿಕೋಟ್ಟಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೆಲವು ಮನೆಗಳಿಗೆ 9 ಮಂದಿಯಿದ್ದ ನಕ್ಸಲರ ತಂಡ ಭೇಟಿ ನೀಡಿದ್ದಾಗಿ ಸುದ್ದಿ ಹಬ್ಬಿತ್ತು. ಬಂದೂಕುಧಾರಿಗಳಾಗಿದ್ದ ತಂಡ, ಸ್ಥಳೀಯ ಮನೆಗಳಿಂದ ಆಹಾರ ಸಂಗ್ರಹ ಮಾಡಿತ್ತು. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಸೋಮವಾರ ಬೆಳಗ್ಗೆ ಥಂಡರ್ ಬೋಲ್ಟ್ ತಂಡದ ಸದಸ್ಯರ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ನಕ್ಸಲರು ಈ ಭಾಗದಲ್ಲಿ ಬೀಡು ಬಿಟ್ಟಿರುವುದು ಖಚಿತವಾಗಿದೆ.
The Kerala Police on Monday engaged in an encounter with Maoist in Kerala's Kannur district after the outlawed group opened fire on them deep inside the forest.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm