ಬ್ರೇಕಿಂಗ್ ನ್ಯೂಸ್
14-11-20 01:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 14: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿ ಹುದ್ದೆಗಳಿಗೆ ಕೆಲವು ಹೊಸ ನೇಮಕಾತಿಗಳನ್ನು ಮಾಡಿದ್ದಾರೆ.
ಇತ್ತೀಚೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದ ಪಿ. ಮುರಳೀಧರ್ ರಾವ್ ಅವರನ್ನು ಮಧ್ಯಪ್ರದೇಶದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಹೊಸತಾಗಿ ನೇಮಕಗೊಂಡಿದ್ದ ಪ್ರಧಾನ ಕಾರ್ಯದರ್ಶಿಗಳಾದ ತರುಣ್ ಚುಗ್ ಅವರನ್ನು ಜಮ್ಮು ಕಾಶ್ಮೀರ, ಲಡಾಖ್ ಹಾಗೂ ತೆಲಂಗಾಣ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಸಿಟಿ ರವಿ ಅವರಿಗೆ ಮಹಾರಾಷ್ಟ್ರ, ಗೋವಾ ಹಾಗೂ ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ತಮಿಳುನಾಡಿನ ಪಕ್ಷದ ಉಸ್ತುವಾರಿ ವಹಿಸಲಾಗಿದೆ. ಡಿ. ಪುರಂದೇಶ್ವರಿ ಅವರಿಗೆ ಛತ್ತೀಸಗಢ ಮತ್ತು ಒಡಿಶಾ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಅವರಿಗೆ ದಿಲ್ಲಿ ಹಾಗೂ ಚುನಾವಣೆ ನಡೆಯಲಿರುವ ಅಸ್ಸಾಂ ಜವಾಬ್ದಾರಿ ವಹಿಸಲಾಗಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಪೈಕಿ ದಲಿತ ನಾಯಕರಾಗಿರುವ ದುಷ್ಯಂತ್ ಕುಮಾರ್ ಗೌತಮ್ ಅವರಿಗೆ ಪಂಜಾಬ್, ಚಂಡೀಗಢ ಮತ್ತು ಉತ್ತರಾಖಂಡದ ಜವಾಬ್ದಾರಿ ನೀಡಲಾಗಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಬಿಜೆಪಿ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿಯಾಗಿ ಕೈಲಾಶ್ ವಿಜಯ್ ವರ್ಗಿಯಾ ಅವರನ್ನು ಉಳಿಸಿಕೊಳ್ಳಲಾಗಿದೆ.
BJP leader Baijayant Panda has been made in charge of Assam and Delhi. Meanwhile, C.T Ravi - ex-Karnataka minister and the national general secretary has been given the leadership of three states - Goa, Maharashtra, and the crucial poll-bound Tamil Nadu.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm