ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm