ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm