ಬ್ರೇಕಿಂಗ್ ನ್ಯೂಸ್
19-11-23 01:56 pm HK News Desk ದೇಶ - ವಿದೇಶ
ನವದೆಹಲಿ, ನ.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾ ಮತ್ತು ಮದೀನಾದಲ್ಲಿ ಗಾಜಾ ಹಾಗೂ ಪ್ಯಾಲೆಸ್ತೀನಿಯರ ಪರ ಪ್ರಾರ್ಥನೆ ಸಲ್ಲಿಸಿದವರನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸ ತೊಡಗಿದ್ದಾರೆ.
ಬ್ರಿಟಿಷ್ ನಟ ಹಾಗೂ ನಿರೂಪಕ ಇಸ್ಲಾ ಅಬ್ದುರ್ ರೆಹಮಾನ್ ಅವರನ್ನು ಮೆಕ್ಕಾ ಯಾತ್ರೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಮುಂಡಾಸು ಮತ್ತು ಪ್ಯಾಲೆಸ್ತೀನ್ ಬಣ್ಣದ ತಸ್ಬಿಹ್ (ಮುಂಗೈ ವಸ್ತ್ರ) ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಲೆಗೆ ಬಿಳಿ ಕೆಫಿಯೆಹ್ (ಮುಂಡಾಸು) ಮತ್ತು ಪ್ಯಾಲೆಸ್ತೀನಿ ಬಣ್ಣದ ತಸ್ಬಿಹ್ (ಮುಂಗೈಗೆ ಸುತ್ತುವ ವಸ್ತ್ರ) ಧರಿಸಿದ್ದಕ್ಕಾಗಿ ನನ್ನನ್ನು ನಾಲ್ವರು ಸೈನಿಕರು ತಡೆದಿದ್ದರು ಎಂದು ಇಸ್ಲಾ ರೆಹಮಾನ್ ಹೇಳಿದ್ದಾರೆ. ತನ್ನನ್ನು ಅಲ್ಲಿನ ಬಂಧನ ಕೇಂದ್ರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದರು ಎಂದು ತಿಳಿಸಿದ್ದಾರೆ.
ಮೆಕ್ಕಾ, ಮದೀನಾದಲ್ಲಿ ಪ್ಯಾಲೆಸ್ತೀನ್ ಪರ ಪ್ರಾರ್ಥನೆ ಮಾಡುವವರನ್ನು, ಪ್ಯಾಲೆಸ್ತೀನ್ ರೀತಿಯ ವಸ್ತ್ರ ಧರಿಸಿದವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಇಸ್ರೇಲ್- ಹಮಾಸ್ ಘರ್ಷಣೆ ಬಳಿಕ ಸೌದಿ ಅರೇಬಿಯಾ ಇಂತಹ ಕ್ರಮ ಕೈಗೊಂಡಿರುವುದು ಗಮನಾರ್ಹ.
Saudi Arabian authorities are arresting people praying for Palestine at holy sites in Mecca and Medina. This is particularly shocking as Saudi Arabia claims to be a Muslim country.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm