ಬ್ರೇಕಿಂಗ್ ನ್ಯೂಸ್
19-11-23 01:56 pm HK News Desk ದೇಶ - ವಿದೇಶ
ನವದೆಹಲಿ, ನ.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾ ಮತ್ತು ಮದೀನಾದಲ್ಲಿ ಗಾಜಾ ಹಾಗೂ ಪ್ಯಾಲೆಸ್ತೀನಿಯರ ಪರ ಪ್ರಾರ್ಥನೆ ಸಲ್ಲಿಸಿದವರನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸ ತೊಡಗಿದ್ದಾರೆ.
ಬ್ರಿಟಿಷ್ ನಟ ಹಾಗೂ ನಿರೂಪಕ ಇಸ್ಲಾ ಅಬ್ದುರ್ ರೆಹಮಾನ್ ಅವರನ್ನು ಮೆಕ್ಕಾ ಯಾತ್ರೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಮುಂಡಾಸು ಮತ್ತು ಪ್ಯಾಲೆಸ್ತೀನ್ ಬಣ್ಣದ ತಸ್ಬಿಹ್ (ಮುಂಗೈ ವಸ್ತ್ರ) ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಲೆಗೆ ಬಿಳಿ ಕೆಫಿಯೆಹ್ (ಮುಂಡಾಸು) ಮತ್ತು ಪ್ಯಾಲೆಸ್ತೀನಿ ಬಣ್ಣದ ತಸ್ಬಿಹ್ (ಮುಂಗೈಗೆ ಸುತ್ತುವ ವಸ್ತ್ರ) ಧರಿಸಿದ್ದಕ್ಕಾಗಿ ನನ್ನನ್ನು ನಾಲ್ವರು ಸೈನಿಕರು ತಡೆದಿದ್ದರು ಎಂದು ಇಸ್ಲಾ ರೆಹಮಾನ್ ಹೇಳಿದ್ದಾರೆ. ತನ್ನನ್ನು ಅಲ್ಲಿನ ಬಂಧನ ಕೇಂದ್ರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದರು ಎಂದು ತಿಳಿಸಿದ್ದಾರೆ.
ಮೆಕ್ಕಾ, ಮದೀನಾದಲ್ಲಿ ಪ್ಯಾಲೆಸ್ತೀನ್ ಪರ ಪ್ರಾರ್ಥನೆ ಮಾಡುವವರನ್ನು, ಪ್ಯಾಲೆಸ್ತೀನ್ ರೀತಿಯ ವಸ್ತ್ರ ಧರಿಸಿದವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಇಸ್ರೇಲ್- ಹಮಾಸ್ ಘರ್ಷಣೆ ಬಳಿಕ ಸೌದಿ ಅರೇಬಿಯಾ ಇಂತಹ ಕ್ರಮ ಕೈಗೊಂಡಿರುವುದು ಗಮನಾರ್ಹ.
Saudi Arabian authorities are arresting people praying for Palestine at holy sites in Mecca and Medina. This is particularly shocking as Saudi Arabia claims to be a Muslim country.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm