ಬ್ರೇಕಿಂಗ್ ನ್ಯೂಸ್
19-11-23 01:56 pm HK News Desk ದೇಶ - ವಿದೇಶ
ನವದೆಹಲಿ, ನ.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾ ಮತ್ತು ಮದೀನಾದಲ್ಲಿ ಗಾಜಾ ಹಾಗೂ ಪ್ಯಾಲೆಸ್ತೀನಿಯರ ಪರ ಪ್ರಾರ್ಥನೆ ಸಲ್ಲಿಸಿದವರನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸ ತೊಡಗಿದ್ದಾರೆ.
ಬ್ರಿಟಿಷ್ ನಟ ಹಾಗೂ ನಿರೂಪಕ ಇಸ್ಲಾ ಅಬ್ದುರ್ ರೆಹಮಾನ್ ಅವರನ್ನು ಮೆಕ್ಕಾ ಯಾತ್ರೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಮುಂಡಾಸು ಮತ್ತು ಪ್ಯಾಲೆಸ್ತೀನ್ ಬಣ್ಣದ ತಸ್ಬಿಹ್ (ಮುಂಗೈ ವಸ್ತ್ರ) ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಲೆಗೆ ಬಿಳಿ ಕೆಫಿಯೆಹ್ (ಮುಂಡಾಸು) ಮತ್ತು ಪ್ಯಾಲೆಸ್ತೀನಿ ಬಣ್ಣದ ತಸ್ಬಿಹ್ (ಮುಂಗೈಗೆ ಸುತ್ತುವ ವಸ್ತ್ರ) ಧರಿಸಿದ್ದಕ್ಕಾಗಿ ನನ್ನನ್ನು ನಾಲ್ವರು ಸೈನಿಕರು ತಡೆದಿದ್ದರು ಎಂದು ಇಸ್ಲಾ ರೆಹಮಾನ್ ಹೇಳಿದ್ದಾರೆ. ತನ್ನನ್ನು ಅಲ್ಲಿನ ಬಂಧನ ಕೇಂದ್ರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದರು ಎಂದು ತಿಳಿಸಿದ್ದಾರೆ.
ಮೆಕ್ಕಾ, ಮದೀನಾದಲ್ಲಿ ಪ್ಯಾಲೆಸ್ತೀನ್ ಪರ ಪ್ರಾರ್ಥನೆ ಮಾಡುವವರನ್ನು, ಪ್ಯಾಲೆಸ್ತೀನ್ ರೀತಿಯ ವಸ್ತ್ರ ಧರಿಸಿದವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಇಸ್ರೇಲ್- ಹಮಾಸ್ ಘರ್ಷಣೆ ಬಳಿಕ ಸೌದಿ ಅರೇಬಿಯಾ ಇಂತಹ ಕ್ರಮ ಕೈಗೊಂಡಿರುವುದು ಗಮನಾರ್ಹ.
Saudi Arabian authorities are arresting people praying for Palestine at holy sites in Mecca and Medina. This is particularly shocking as Saudi Arabia claims to be a Muslim country.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm