ಬ್ರೇಕಿಂಗ್ ನ್ಯೂಸ್
19-11-23 03:09 pm HK News Desk ದೇಶ - ವಿದೇಶ
ಜೈಪುರ, ನ.19: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.
ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್ ವೊಂದು ಓವರ್ ಟೇಕ್ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್ ಅಚಾನಕ್ ಆಗಿ ಬ್ರೇಕ್ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.
Six policemen were killed, while another suffered serious injuries after the SUV they were travelling in collided with a truck on National Highway 58 in Churu district of Rajasthan on Sunday morning.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm