ಬ್ರೇಕಿಂಗ್ ನ್ಯೂಸ್
19-11-23 03:09 pm HK News Desk ದೇಶ - ವಿದೇಶ
ಜೈಪುರ, ನ.19: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.
ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

)
ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್ ವೊಂದು ಓವರ್ ಟೇಕ್ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್ ಅಚಾನಕ್ ಆಗಿ ಬ್ರೇಕ್ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.
Six policemen were killed, while another suffered serious injuries after the SUV they were travelling in collided with a truck on National Highway 58 in Churu district of Rajasthan on Sunday morning.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm