ಬ್ರೇಕಿಂಗ್ ನ್ಯೂಸ್
20-11-23 11:47 am HK News Desk ದೇಶ - ವಿದೇಶ
ಆಂಧ್ರಪ್ರದೇಶ, ನ 20: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ,
ಅಗ್ನಿ ಅವಘಡದಿಂದ ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದೆ. ಈ ಘಟನೆಯಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.


ಈ ನಡುವೆ ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅವಘಡದ ವೇಳೆ ಬೋಟ್ ಗಳಲ್ಲಿ ಮಲಗಿದ್ದವರು ಬೆಂಕಿಗೆ ಆಹುತಿಯಾಗಿರಬಹುದು ಎಂದು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಅಪರಿಚಿತರು ಉದ್ದೇಶಪೂರ್ವಕವಾಗಿ ದೋಣಿಗೆ ಬೆಂಕಿ ಹಚ್ಚಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಈ ಘಟನೆಯಿಂದ ಲಕ್ಷಗಟ್ಟಲೆ ಆಸ್ತಿ ನಷ್ಟವಾಗಿದೆ ಎಂದು ಬೋಟ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 25 ರಿಂದ 30 ಕೋಟಿ ಮೌಲ್ಯದ ಆಸ್ತಿ ಹಾನಿಯಾಗಿದೆಯಂತೆ. ಅವಘಡದ ವೇಳೆ ಕೆಲವು ಬೋಟ್ ಗಳು ಆಗ ತಾನೇ ಮೀನುಗಾರಿಕೆ ಮುಗಿಸಿ ಮೀನುಗಾರಿಕಾ ಬಂದರಿಗೆ ಬಂದಿದ್ದವು. ಕೆಲವು ಬೋಟ್ ಗಳು ಇಂಧನ ತುಂಬಿಸಿಕೊಂಡು ಮಿಣಿಗಾರಿಕೆಗೆ ತೆರಳಲು ಸಿದ್ಧತೆ ನಡೆಸಿದ್ದವು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಮಾರಾಟಕ್ಕೆ ಸಿದ್ಧವಾಗಿದ್ದ ಮತ್ಸ್ಯ ಸಂಪತ್ತೆಲ್ಲ ಸುಟ್ಟು ಬೂದಿಯಾಗಿ ಮಾರ್ಪಟ್ಟಿದೆ.
A massive fire broke out at Andhra Pradesh's Visakhapatnam fishing harbour and gutted around 35 fishing boats on Sunday night. Deputy Commissioner of Police Anand Reddy said the fire first broke out on a boat and then spread to nearly 35 fibre-mechanised boats at midnight.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm