ಬ್ರೇಕಿಂಗ್ ನ್ಯೂಸ್
20-11-23 05:56 pm HK News Desk ದೇಶ - ವಿದೇಶ
ನವದೆಹಲಿ, ನ.20: ಯೆಮೆನ್ ದೇಶದ ಹೌತಿ ಬಂಡುಕೋರರು ಕೆಂಪು ಸಮುದ್ರ ಮೂಲಕ ಭಾರತಕ್ಕೆ ಹೊರಟಿದ್ದ ಕಾರ್ಗೋ ಹಡಗನ್ನು ಅಪಹರಿಸಿದ್ದು, ಅದರಲ್ಲಿದ್ದ 25 ಮಂದಿ ಸಿಬಂದಿಯನ್ನು ಒತ್ತೆಯಾಳು ಮಾಡಿಕೊಂಡಿದ್ದಾರೆ.
ಜಪಾನ್ ಮೂಲದ ಎನ್ ವೈಕೆ ಲೈನ್ ಎಂಬ ಕಂಪನಿ ಹಡಗನ್ನು ಆಪರೇಟ್ ಮಾಡುತ್ತಿದ್ದು, ಹಡಗು ಇಸ್ರೇಲ್ ದೇಶಕ್ಕೆ ಸೇರಿದ್ದು ಎನ್ನಲಾಗುತ್ತಿದೆ. ಹಡಗಿನಲ್ಲಿ ಬಲ್ಗೇರಿಯಾ, ರೊಮಾನಿಯಾ, ಫಿಲಿಪೈನ್ಸ್, ಯುಕ್ರೇನ್ ಮತ್ತು ಮೆಕ್ಸಿಕೋ ಮೂಲದವರಿದ್ದಾರೆ. ಹಡಗು ಅಪಹರಣದ ಬೆನ್ನಲ್ಲೇ ಜಪಾನ್ ದೇಶದ ವಿದೇಶಾಂಗ ಮಂತ್ರಿ, ಇರಾನ್, ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೌತಿ ಬಂಡುಕೋರರು ಹಡಗನ್ನು ಸುರಕ್ಷಿತವಾಗಿ ಬಿಟ್ಟು ಕೊಡುವಂತೆ ಆಗ್ರಹ ಮಾಡಿದ್ದಾರೆ.
ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಮಧ್ಯೆಯೇ ಇಂಥದ್ದೊಂದು ಘಟನೆ ನಡೆದಿರುವುದು ಯುದ್ಧ ಸನ್ನಿವೇಶ ಪೂರ್ವ ಮತ್ತು ದಕ್ಷಿಣ ಏಶ್ಯಾದತ್ತ ಹರಡುವ ಆತಂಕ ಎದುರಾಗಿದೆ. ಹೌತಿ ಬಂಡುಕೋರರು ಶಿಯಾ ಪಂಗಡಕ್ಕೆ ಸೇರಿದ ಮುಸ್ಲಿಮರಾಗಿದ್ದು, ಯೆಮೆನ್ ದೇಶದ ಸುನ್ನಿಗಳ ಆಡಳಿತ ವಿರುದ್ಧ 2014ರಿಂದ ಸಶಸ್ತ್ರ ಸಂಘರ್ಷ ನಡೆಸುತ್ತ ಬಂದಿದೆ. ಹೌತಿ ಬಂಡುಕೋರರು ಅಮೆರಿಕ, ಇಸ್ರೇಲ್ ಮತ್ತು ಸೌದಿ ಅರೇಬಿಯಾ ವಿರುದ್ಧ ಕಟುವಾದ ನಿಲುವು ಹೊಂದಿದೆ. ಇವರಿಗೆ ಇರಾನ್ ಬೆಂಬಲ ನೀಡುತ್ತಿದ್ದು, ಹಮಾಸ್ ಮೇಲಿನ ದಾಳಿ ವಿಚಾರದಲ್ಲಿ ಇಸ್ರೇಲ್ ಮೇಲೆ ದಾಳಿಗೆ ಮುಂದಾಗಿತ್ತು. ಸದ್ಯಕ್ಕೆ ಉತ್ತರ ಯೆಮೆನ್ ಪ್ರಾಂತ್ಯದಲ್ಲಿ ಹೌತಿ ಆಡಳಿತ ಇದೆ.
Yemen's Houthi rebels seized an Israeli-linked cargo ship in a crucial Red Sea shipping route on November 19 and took its 25 crew members hostage, officials said, raising fears that regional tensions heightened over the Israel-Hamas war were playing out on a new maritime front.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm